Sandhya publiczne
[search 0]
Więcej
Download the App!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
S1EP- 513:ಯಯಾತಿ ಚಕ್ರವರ್ತಿಯ ಕಥೆ | The story of Emperor Yayati ಪ್ರಾಚೀನ ಕಾಲದಲ್ಲಿ ಯಯಾತಿ ಎಂಬ ಚಕ್ರವರ್ತಿ ಇದ್ದ ಅವನು ಎಷ್ಟು ಬಲಶಾಲಿ ಎಂದರೆ ಇಡೀ ಭೂ ಮಂಡಲವನ್ನು ಗೆದ್ದಿದ್ದ . ಅವನಲ್ಲಿ ಎಲ್ಲಾ ರೀತಿಯ ಸುಖ ಭೋಗಗಳು ಇದ್ದವು . ಹೀಗಿರುವ ಒಂದು ದಿನ ಆತನಿಗೆ ಸಾವು ಹತ್ತಿರ ಆಯಿತು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾ…
  continue reading
 
S3 : EP -99: ಯುದ್ಧ ಮುಗಿದರೂ ರಥದಿಂದ ಇಳಿಯದ ಶ್ರೀ ಕೃಷ್ಣ : Mahabharata Story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ೧೮ ನೇ ದಿನದ ಹಗಲು ಕಳೆದಿತ್ತು. ರಣರಂಗ ರಕ್ತ ಮಾಂಸಗಳ ಕೆಸರಿನಿಂದ ತುಂಬಿತ್ತು. ಆ ಸಮಯದಲ್ಲಿ ಗೆಲುವಿನ ನಗೆ ಬೀರಿದ್ದ ಅರ್ಜುನ ಕೃಷ್ಣ ನತ್ತ ನೋಡಿದ. ಆಗ ಇದ್ದ ನಿಯಮದಂತೆ ಕೃಷ್ಣ ರಥದಿಂದ ಕೆಳಗೆ ಮೊದಲು ಇಳಿಯಬೇಕಿತ್ತು ಆದರೆ ನಡೆದಿದ್ದೇ ಬೇರೆಯಾಗಿತ್ತು... ಅದ…
  continue reading
 
S1EP- 512:ಕನಸಿನಲ್ಲಿ ಕಂಡ ದೇವರು | A god seen in a dream ಒಬ್ಬಾನೊಬ್ಬ ಇದ್ದ ಅವನ ಕನಸಿನಲ್ಲಿ ಒಮ್ಮೆ ದೇವರು ಬಂದು ಆತನನ್ನು ಊಟಕ್ಕೆ ಕರೆದ . ಹೀಗೆ ಊಟಕ್ಕೆ ಕರೆದ ಜಾಗ.... ಊರ ಕೊನೆಯಲ್ಲಿದ್ದ ಭೋಜನಶಾಲೆ. ಎಚ್ಚರವಾದ ನಂತರ ಆತನ ಕನಸನ್ನು ಈತ ಬಿಡಲಿಲ್ಲ . ಬಳಿಕ ಯೋಚಿಸಿ ಭಗವಂತ ಕರೆದ ಭೋಜನಶಾಲೆಗೆ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನ…
  continue reading
 
Loading …

Skrócona instrukcja obsługi

Posłuchaj tego programu podczas zwiedzania
Odtwarzanie